ಪಂಚಾಂಗ: ಶರೀರ, ಇಂದ್ರಿಯ ನಿಗ್ರಹಕ್ಕಾಗಿ ಏಕಾದಶಿ ಉಪವಾಸ ಮಾಡಿದರೆ ಅನುಕೂಲವಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಮಂಗಳವಾರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಮಂಗಳವಾರ. ಏಕಾದಶಿ ಇರುವುದರಿಂದ ಉಪವಾಸ ಮಾಡಿದರೆ ಶರೀರ ಹಾಗೂ ಇಂದ್ರಿಯ ನಿಗ್ರಹ ಸಾಧ್ಯವಾಗುತ್ತದೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ!

Related Video