Asianet Suvarna News Asianet Suvarna News

ಪಂಚಾಂಗ: ಸಾಂಸಾರಿಕ ಸಾಮರಸ್ಯಕ್ಕೆ, ನೆಮ್ಮದಿಗೆ ಈ ಮಂತ್ರ ಜಪಿಸಿದರೆ ಅನುಕೂಲವಾಗುವುದು

ಶುಭ ಮುಂಜಾನೆ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಪುನರ್ವಸು ನಕ್ಷತ್ರ, ಇಂದು ಬುಧವಾರ. 

ಶುಭ ಮುಂಜಾನೆ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಪುನರ್ವಸು ನಕ್ಷತ್ರ, ಇಂದು ಬುಧವಾರ. ಈ ದಿನ ಲಕ್ಷ್ಮೀ ನಾರಾಯಣರನ್ನು ಪ್ರಾರ್ಥಿಸಿದರೆ ಸಂಸಾರದ ಭಿನ್ನಾಭಿಪ್ರಾಯ ದೂರವಾಗುತ್ತದೆ. ನೆಮ್ಮದಿ, ಸಮಾಧಾನ ಹೆಚ್ಚುತ್ತದೆ. ಸಾಮರಸ್ಯ ಸಿದ್ಧಿಯಾಗುತ್ತದೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ :ಈ ರಾಶಿಯವರಿಗೆ ನಷ್ಟ ಸಂಭವ, ಆರೋಗ್ಯದ ಕಡೆ ಗಮನವಿರಲಿ!

Video Top Stories