Asianet Suvarna News Asianet Suvarna News

ಬೌದ್ಧ ಪೂರ್ಣಿಮೆ: ಜಗತ್ತಿಗೆ ಶಾಂತಿ ಮಂತ್ರ ಬೋಧಿಸಿದ ಮಹಾನ್ ದಾರ್ಶನಿಕ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಪೌರ್ಣಮಿ ತಿಥಿ, ಅನೂರಾಧ ನಕ್ಷತ್ರ, ಇಂದು ಬುಧವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಪೌರ್ಣಮಿ ತಿಥಿ, ಅನೂರಾಧ ನಕ್ಷತ್ರ, ಇಂದು ಬುಧವಾರ. ಇಂದಿನ ಪೂರ್ಣಿಮೆಯನ್ನು ಬುದ್ಧ ಪೂರ್ಣಿಮೆ ಎನ್ನುತ್ತಾರೆ. ಬುದ್ಧನಿಗೆ ಜ್ಞಾನೋದಯವಾದ ದಿನವಿದು. 

ದಿನ ಭವಿಷ್ಯ : ಈ ರಾಶಿಯವರ ಬುದ್ಧಶಕ್ತಿ ಮಂಕಾಗಲಿದೆ, ಕೆಲಸದಲ್ಲಿ ಎಚ್ಚರಿಕೆ ಇರಲಿ!