Panchanga: ಇಂದು ಆಶ್ಲೇಷ ನಕ್ಷತ್ರ, ನಾಗಾರಾಧನೆಯಿಂದ ಇಷ್ಟಾರ್ಥ ಸಿದ್ಧಿರಸ್ತು!

ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಆಶ್ಲೇಷ ನಕ್ಷತ್ರ, ಇಂದು ಶುಕ್ರವಾರ. ಇಂದು ಆಶ್ಲೇಷ ನಕ್ಷತ್ರವಾಗಿದ್ದರಿಂದ ನಾಗಾರಾಧನೆ, ವಿಷ್ಣು ಪ್ರಾರ್ಥನೆಯನ್ನು ಮಾಡಿಕೊಳ್ಳಬಹುದು. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಆಶ್ಲೇಷ ನಕ್ಷತ್ರ, ಇಂದು ಶುಕ್ರವಾರ. ಇಂದು ಆಶ್ಲೇಷ ನಕ್ಷತ್ರವಾಗಿದ್ದರಿಂದ ನಾಗಾರಾಧನೆ, ವಿಷ್ಣು ಪ್ರಾರ್ಥನೆಯನ್ನು ಮಾಡಿಕೊಳ್ಳಬಹುದು. 

Related Video