Asianet Suvarna News Asianet Suvarna News

ಪಂಚಾಂಗ: ಇಂದು ನಾರಾಯಣನ ಪ್ರಾರ್ಥನೆ ಮಾಡುವುದರಿಂದ ದಿನ ಸುಸಂಪನ್ನ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಬುಧವಾರವಾಗಿದ್ದು ನಾರಾಯಣನ ವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಬುಧವಾರವಾಗಿದ್ದು ನಾರಾಯಣನ ವಾರ. ನಾರಾಯಣನ, ವಿಷ್ಣು ಸಹಸ್ರನಾಮವನ್ನು, ಸೂಕ್ತಗಳನ್ನು ಪಠಣ ಮಾಡುವುದರಿಂದ, ಶ್ರವಣ ಮಾಡುವುದರಿಂದ ಈ ದಿನ ಸುಸಂಪನ್ನವಾಗುತ್ತದೆ. 

ದಿನ ಭವಿಷ್ಯ : ಈ ರಾಶಿಯವರ ಆರ್ಥಿಕ ಪ್ರಗತಿ, ಸಂಸಾರದಲ್ಲಿ ಸಂತೋಷ ಇರಲಿದೆ!

Video Top Stories