Asianet Suvarna News Asianet Suvarna News

ಪಂಚಾಂಗ: ಪಿತೃಪಕ್ಷ, ಈ ಮಾಸದಲ್ಲಿ ಪಿತೃಗಳಿಗೆ ತಪ್ಪದೇ ಕಾರ್ಯಗಳನ್ನು ಮಾಡಬೇಕು

 ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ,  ಸಪ್ತಮಿ ತಿಥಿ, ಮೃಗಶಿರ ನಕ್ಷತ್ರ, ಇಂದು ಮಂಗಳವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ,  ಸಪ್ತಮಿ ತಿಥಿ, ಮೃಗಶಿರ ನಕ್ಷತ್ರ, ಇಂದು ಮಂಗಳವಾರ. ಈಗ ಪಿತೃಪಕ್ಷ ನಡೆಯುತ್ತಿದೆ. ಈ ಸಪ್ತಮಿಯ ದಿನದಂದು ಯಾರಾದರೂ ಮೃತರಾಗಿದ್ದರೆ, ಅವರಿಗೆ ಪಿತೃಕಾರ್ಯಗಳನ್ನು ಮಾಡುವುದರಿಂದ ವಿಶೇಷವಾದ ಅನುಗ್ರಹ ಪ್ರಾಪ್ತಿಯಾಗುತ್ತದೆ. 

Video Top Stories