Asianet Suvarna News Asianet Suvarna News

ಪಂಚಾಂಗ: ಇಂದು ಅಥರ್ವಶೀರ್ಷ ಮಂತ್ರವನ್ನು 21 ಬಾರಿ ಪಠಿಸಿದರೆ ಕಾರ್ಯಸಿದ್ಧಿಯಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಜ್ಯೇಷ್ಠ ನಕ್ಷತ್ರ, ಇಂದು ಶುಕ್ರವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಜ್ಯೇಷ್ಠ ನಕ್ಷತ್ರ, ಇಂದು ಶುಕ್ರವಾರ. ಇಂದು ಸಂಕಷ್ಟಹರ ಚತುರ್ಥಿಯಿದ್ದು, ಗಣಪತಿಯ ಅಥರ್ವ ಶೀರ್ಷ ಮಂತ್ರವನ್ನು 21 ಬಾರಿ ಪಠಿಸಬೇಕು. ಗಣಪತಿ ನಮ್ಮೆಲ್ಲರ ವಿಘ್ನಗಳನ್ನು ದೂರ ಮಾಡಿ ಕಾರ್ಯಸಿದ್ಧಿಗೊಳಿಸುತ್ತಾನೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ