Asianet Suvarna News Asianet Suvarna News

ಪಂಚಾಂಗ: ಈಶ್ವರನ ಪರಿವಾರ ಆರಾಧನೆಯಿಂದ ಆರೋಗ್ಯ, ವಿವೇಕ ಪ್ರಾಪ್ತಿಯಾಗುವುದು

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಪಂಚಮಿ/ಷಷ್ಠಿ ತಿಥಿ, ಶ್ರವಣ ನಕ್ಷತ್ರ, ಇಂದು ಸೋಮವಾರ.

ಓದುಗರೆಲ್ಲರಿಗೂ ಶುಭೋದಯ, ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೇಗಿವೆ ನೋಡೋಣ ಬನ್ನಿ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಪಂಚಮಿ/ಷಷ್ಠಿ ತಿಥಿ, ಶ್ರವಣ ನಕ್ಷತ್ರ, ಇಂದು ಸೋಮವಾರ. ಪಂಚಮಿ ತಿಥಿ ಇರುವುದರಿಂದ ನಾಗಾರಾಧನೆ, ಷಷ್ಠಿ ಸುಬ್ರಹ್ಮಣ್ಯನ ಆರಾಧನೆಗೆ ಪ್ರಶಸ್ತ, ಸೋಮವಾರ ತಂದೆ ಈಶ್ವರನ ಆರಾಧನೆಗೆ ಪ್ರಶಸ್ತವಾದ ದಿನ. ಪರಿವಾರ ಪೂಜೆಯಿಂದ ಅನುಗ್ರಹ ಪ್ರಾಪ್ತಿಯಾಗುತ್ತದೆ. 

ದಿನ ಭವಿಷ್ಯ: ಈ ರಾಶಿಯವರಿಗೆ ಉತ್ಕೃಷ್ಟ ಲಾಭದ ದಿನ, ಸಮಮನಸ್ಥಿತಿ ಇರಲಿ!

Video Top Stories