
ಇಂದು ಗುರು ಪೌರ್ಣಿಮೆ; ಹಿನ್ನಲೆ ಹಾಗೂ ಮಹತ್ವವಿದು..!
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪೌರ್ಣಮಿ ತಿಥಿ, ಪೂರ್ವಾಷಾಢ ನಕ್ಷತ್ರ. ಇಂದು ವ್ಯಾಸ ಪೂರ್ಣಿಮೆ/ ಗುರು ಪೂರ್ಣಿಮೆ. ಗುರು ಪೂರ್ಣಿಮೆಯ ಮಹತ್ವ, ಇದರ ಹಿಂದಿನ ಕತೆ? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪೌರ್ಣಮಿ ತಿಥಿ, ಪೂರ್ವಾಷಾಢ ನಕ್ಷತ್ರ. ಇಂದು ವ್ಯಾಸ ಪೂರ್ಣಿಮೆ/ ಗುರು ಪೂರ್ಣಿಮೆ. ಗುರು ಪೂರ್ಣಿಮೆಯ ಮಹತ್ವ, ಇದರ ಹಿಂದಿನ ಕತೆ? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ.
Add Asianetnews Kannada as a Preferred Source
