Asianet Suvarna News Asianet Suvarna News

Panchang: ವಿಪತ್ತು ನಿವಾರಣೆಗಾಗಿ ವಿಷ್ಣು ಸಹಸ್ರನಾಮ ಪಠಣ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Jan 11, 2023, 9:37 AM IST | Last Updated Jan 11, 2023, 9:37 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಚತುರ್ಥಿ ತಿಥಿ, ಮಖಾ ನಕ್ಷತ್ರ.  

ಬುಧವಾರ ವಿಪತ್ತನ್ನು ನಿವಾರಿಸುವ ವಿಷ್ಣುವಿನ ಸ್ಮರಣೆ ಮಾಡಬೇಕು. ವಿಷ್ಣುವಿನ ಅನುಗ್ರಹದಿಂದ ವಿಪತ್ತು ನಾಶವಾಗಿ ಸಂಪತ್ತು ತುಂಬುತ್ತದೆ. ಆದ್ದರಿಂದ ಇಂದು ವಿಷ್ಣುವಿನ ಸನ್ನಿಧಾನಕ್ಕೆ ಹೋಗಿ ತುಳಸಿ ಅರ್ಚನೆ ಮಾಡಿಸಿ ವಿಷ್ಣು ಸಹಸ್ರನಾಮ ಪಠಣ ಮಾಡಲು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ಶಾಸ್ತ್ರಿಗಳು ತಿಳಿಸಿದ್ದಾರೆ. 

ಈ ದಿಕ್ಕಲ್ಲೆಲ್ಲಾ ಔಷಧಿಯನ್ನಿಟ್ಟರೆ ಆರೋಗ್ಯಕ್ಕೆ ಕುತ್ತು ತಪ್ಪೋಲ್ಲ

Video Top Stories