Asianet Suvarna News Asianet Suvarna News

Panchanga: ಇಂದು ಸುಬ್ರಹ್ಮಣ್ಯಸ್ವಾಮಿ ಆರಾಧನೆಯಿಂದ ಶುಭ ಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷವಾಗಿದೆ. ಈ ದಿವಸ ಶುಕ್ರವಾರವಾಗಿದ್ದು ಷಷ್ಠಿ ತಿಥಿ, ರೇವತಿ ನಕ್ಷತ್ರವಾಗಿದೆ. ಮಾಘ ಹಾಗೂ ಷಷ್ಠಿಯನ್ನ ಸುಬ್ರಹ್ಮಣ್ಯಸ್ವಾಮಿ ಆರಾಧನೆ ಕುಮಾರ ಷಷ್ಠಿ ಅಂತ ಕರೆಯಲಾಗುತ್ತದೆ. ಸುಬ್ರಹ್ಮಣ್ಯಸ್ವಾಮಿಯು ಅನುಗ್ರಹಕ್ಕಾಗಿ ಪೂಜೆ ಪುನಸ್ಕಾರ ಮಾಡುವುದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ. 

DAILY HOROSCOPE: ಮೀನ ರಾಶಿಗೆ ಮನೆಯಲ್ಲಿ ವಿವಾಹ ಮಾತುಕತೆಯಿಂದ ಉಲ್ಲಾಸ

Video Top Stories