Panchanga: ಇಂದಿನ ರಾಶಿ ಭವಿಷ್ಯ..ಈ ದಿನ ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ ಮಾಸ, ಶುಕ್ಲ ಪಕ್ಷ, ಮಂಗಳವಾರ, ದ್ವಿತೀಯ ತಿಥಿ, ಪುನರ್ವಸು ನಕ್ಷತ್ರ. 

Add Asianetnews Kannada as a Preferred SourcegooglePreferred

ಇಂದು ಅಮ್ಮನವರ ಅಥವಾ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ. ಅಮ್ಮನವರ ದೇವಸ್ಥಾನದಲ್ಲಿ ಮಣ್ಣಿನ ಹಣತೆಯಲ್ಲಿ ತುಪ್ಪದ ದೀಪ ಹಚ್ಚಿ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕವನ್ನು ಮಾಡಿಸಿ.ಇದರಿಂದ ನಿಮಗೆ ಒಳಿತಾಗಲಿದೆ.

ಇದನ್ನೂ ವೀಕ್ಷಿಸಿ: ಫಾದರ್ಸ್ ಡೇ ಸ್ಪೆಷಲ್ ಫೋಟೋ ಹಂಚಿಕೊಂಡ ಸಿಂಡ್ರೆಲಾ: ಮೈ ಡ್ಯಾಡಿ ಈಸ್ ಮೈ ಹೀರೋ ಎಂದ ರಾಧಿಕಾ

Related Video