Asianet Suvarna News Asianet Suvarna News

ಪಂಚಾಂಗ: ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸಿದರೆ ವಿಶೇಷ ಫಲ ಪ್ರಾಪ್ತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢಮಾಸ, ಶುಕ್ಲಪಕ್ಷ, ಪಂಚಮಿ ತಿಥಿ/ ಷಷ್ಠಿ ತಿಥಿ, ಮಖಾ ನಕ್ಷತ್ರ. ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧನೆ ಮಾಡುವುದರಿಂದ ಚರ್ಮವ್ಯಾಧಿ ಇದ್ದರೆ ಬೇಗ ಗುಣಮುಖವಾಗುತ್ತದೆ. ಜೊತೆಗೆ ಜ್ಞಾನದ ಅಧಿದೇವತೆ. ಸಾಕ್ಷಾತ್ ತಂದೆಗೆ ಓಂಕಾರವನ್ನು ಭೋಧಿಸಿದ ಮಹನೀಯ.  ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಿದರೆ ವಿಶೇಷ ಫಲ ಪ್ರಾಪ್ತಿಯಾಗುತ್ತದೆ. ಇಂದಿನ ಪಂಚಾಂಗ ಫಲಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢಮಾಸ, ಶುಕ್ಲಪಕ್ಷ, ಪಂಚಮಿ ತಿಥಿ/ ಷಷ್ಠಿ ತಿಥಿ, ಮಖಾ ನಕ್ಷತ್ರ. ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧನೆ ಮಾಡುವುದರಿಂದ ಚರ್ಮವ್ಯಾಧಿ ಇದ್ದರೆ ಬೇಗ ಗುಣಮುಖವಾಗುತ್ತದೆ. ಜೊತೆಗೆ ಜ್ಞಾನದ ಅಧಿದೇವತೆ. ಸಾಕ್ಷಾತ್ ತಂದೆಗೆ ಓಂಕಾರವನ್ನು ಭೋಧಿಸಿದ ಮಹನೀಯ.  ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಿದರೆ ವಿಶೇಷ ಫಲ ಪ್ರಾಪ್ತಿಯಾಗುತ್ತದೆ. ಇಂದಿನ ಪಂಚಾಂಗ ಫಲಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!