Today Horoscope: ಇಂದು ಎರಡನೇ ಆಷಾಢ ಶುಕ್ರವಾರ, ಒಳಿತಿಗಾಗಿ ಲಕ್ಷ್ಮೀ ಆರಾಧನೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಶುಕ್ರವಾರ, ದ್ವಾದಶಿ ತಿಥಿ, ವಿಶಾಖ ನಕ್ಷತ್ರ.

Add Asianetnews Kannada as a Preferred SourcegooglePreferred

ಆಷಾಢ ದ್ವಾದಶಿಯಿಂದ ರಥಗಳು ಆರಂಭವಾಗುತ್ತವೆ. ಇಂದು ಶಾಖ ರಥವಿದೆ. ಶಾಖ ರಥವೆಂದರೇ, ಈ ಸಮಯದಲ್ಲಿ ತರಕಾರಿಗಳು ಸಿಗುವುದು ತುಂಬಾ ಕಷ್ಟ. ಏಕೆಂದರೆ ಈ ಸಮಯದಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ಕೃಷಿಯನ್ನು ಈಗ ಆರಂಭಿಸಲಾಗುತ್ತದೆ. ಹಾಗಾಗಿ ತರಕಾರಿಗಳನ್ನು ಬಿಟ್ಟು, ಬೇರೆ ಪದಾರ್ಥಗಳಿಂದ ಜೀವನವನ್ನು ನಡೆಸುವುದಾಗಿದೆ. ಈ ವೇಳೆ ಕುಜ ಗ್ರಹ ಸಿಂಹ ರಾಶಿಗೆ ಪ್ರವೇಶ ಮಾಡುತ್ತಾನೆ. ಆಷಾಢ ಮಾಸದ ಎರಡನೇ ಶುಕ್ರವಾರ ಲಕ್ಷ್ಮೀ ಆರಾಧನೆಗೆ ತುಂಬಾ ಪ್ರಶಕ್ತವಾದ ದಿನವಾಗಿದೆ.

ಇದನ್ನೂ ವೀಕ್ಷಿಸಿ: ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Related Video