Asianet Suvarna News Asianet Suvarna News

ಪಂಚಾಂಗ: ವಿಷ್ಣು ಸಹಸ್ರನಾಮ ಪಠಿಸಿದರೆ ಶುಭಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಪುಬ್ಬ ನಕ್ಷತ್ರ. ಇಂದು ಬುಧವಾರವಾಗಿದ್ದು ನಾರಾಯಣ ಸ್ಮರಣೆ ಮಾಡಿದರೆ ಒಳ್ಳೆಯದಾಗುತ್ತದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಪುಬ್ಬ ನಕ್ಷತ್ರ. ಇಂದು ಬುಧವಾರವಾಗಿದ್ದು ನಾರಾಯಣ ಸ್ಮರಣೆ ಮಾಡಿದರೆ ಒಳ್ಳೆಯದಾಗುತ್ತದೆ. ವಿಷ್ಣು ಸಹಸ್ರನಾಮ ಪಠಿಸಿದರೆ ಬಹಳ ಬಹಳ ಒಳ್ಳೆಯದು. ಶುಭಫಲ ನಮ್ಮದಾಗುತ್ತದೆ. ಇನ್ನುಳಿದಂತೆ ಪಂಚಾಂಗ ಫಲಗಳು ಹೀಗಿವೆ. 

ದಿನ ಭವಿಷ್ಯ: ಈ ರಾಶಿಯವರಿಗೆ ಧನ ಸಮೃದ್ಧಿ, ಮಾತಿನಿಂದ ಲಾಭ!

Video Top Stories