Asianet Suvarna News Asianet Suvarna News

ಪಂಚಾಂಗ: ಇಂದು ಅಮಾವಾಸ್ಯೆ ಇರುವುದರಿಂದ ಪಿತೃಗಳ ಕಾರ್ಯ ಮಾಡಿದರೆ ಒಳ್ಳೆಯದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಹಸ್ತ ನಕ್ಷತ್ರ. ಇಂದು ಅಮಾವಾಸ್ಯೆ ಇರುವುದರಿಂದ ಪಿತೃಗಳ ಕಾರ್ಯ ಮಾಡಿದರೆ ಒಳ್ಳೆಯದು. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಹಸ್ತ ನಕ್ಷತ್ರ. ಇಂದು ಅಮಾವಾಸ್ಯೆ ಇರುವುದರಿಂದ ಪಿತೃಗಳ ಕಾರ್ಯ ಮಾಡಿದರೆ ಒಳ್ಳೆಯದು. ನಾಳೆಯಿಂದ 9 ದಿನಗಳ ಕಾಲ ಶರವನ್ನವರಾತ್ರಿ ಆರಂಭವಾಗುತ್ತದೆ. ಇಂದಿನ ಮಟ್ಟಿಗೆ ಅಮಾವಾಸ್ಯೆ ಇರುವುದರಿಂದ ಪಿತೃದೇವತೆಗಳ ಕಾರ್ಯ ಮಾಡಿದರೆ ಶುಭಫಲವಿದೆ. 

ದಿನ ಭವಿಷ್ಯ: ಈ ರಾಶಿಯವರಿಗೆ ದಾಂಪತ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ

Video Top Stories