Today Horoscope: ಮೇಷದಿಂದ ಮೀನ- ಯಾವ ರಾಶಿಯವರಿಗೆ ಏನುಫಲ ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಚತುರ್ದಶಿ ತಿಥಿ, ಮಖಾ ನಕ್ಷತ್ರ. 

Add Asianetnews Kannada as a Preferred SourcegooglePreferred

ಕೃಷ್ಣ ಪಕ್ಷದ ಕೊನೆ ದಿನದಲ್ಲಿ ಇದ್ದೇವೆ. ಇಂದು ಮತ್ತು ನಾಳೆ ನೀವು ಪೂರ್ವಜರ ಪ್ರಾರ್ಥನೆ ಮಾಡಿ. ಜೊತೆಗೆ ಈಶ್ವರನ ಆರಾಧನೆ ಮಾಡಬಹುದು. ಹರಿ-ಹರರ ಪ್ರಾರ್ಥನೆಯಿಂದ ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ. ಈ ದಿನ ಕರ್ಕಟಕ ರಾಶಿಯವರಿಗೆ ಹಣಕಾಸಿನ ತೊಂದರೆ ಹಾಗೂ ಕುಟುಂಬದಲ್ಲಿ ವಾಗ್ವಾದ ಬರಲಿದೆ. ಮಕ್ಕಳ ವಿಚಾರದಲ್ಲಿ ಅಸಮಾಧಾನ ಉಂಟಾಗಲಿದೆ. ವೃತ್ತಿಯಲ್ಲಿ ಪರಿಶ್ರಮ ಹೆಚ್ಚು, ಈ ದಿನ ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ. 

ಇದನ್ನೂ ವೀಕ್ಷಿಸಿ:  ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ

Related Video