Asianet Suvarna News Asianet Suvarna News

Panchanga: ಪಿತೃಪಕ್ಷದಲ್ಲಿ ದೇವಕಾರ್ಯ ಮಾಡಬಹುದೇ?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಮಂಗಳವಾರ, ದಶಮಿ ತಿಥಿ, ಪುನರ್ವಸು ನಕ್ಷತ್ರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಮಂಗಳವಾರ, ದಶಮಿ ತಿಥಿ, ಪುನರ್ವಸು ನಕ್ಷತ್ರ. 
ಈ ದಿನ ಸುಬ್ರಹ್ಮಣ್ಯನ ಆರಾಧನೆ ಮಾಡಿ... ಇನ್ನೂ ಪಿತೃಕಾರ್ಯಗಳನ್ನು ಮಾಡದಿದ್ದರೆ ಮುಂದಿನ 5 ದಿನಗಳಲ್ಲಿ ತಪ್ಪದೇ ಪಿತೃಕಾರ್ಯ ಮಾಡಿ ಎನ್ನುತ್ತಾರೆ  ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ತಿಳಿಸಿಕೊಟ್ಟಿದ್ದಾರೆ. 

ಭಾರತದ ಈ ಸ್ಥಳಗಳಲ್ಲಿ ಪಿಂಡ ಪ್ರಧಾನ ಮಾಡಿದರೆ ಪಿತೃಗಳಿಗೆ ಮೋಕ್ಷ ಸಿಗುತ್ತಂತೆ

Video Top Stories