ನವರಾತ್ರಿ 4 ನೇ ದಿನ, ತಾಯಿ ಕೂಷ್ಮಾಂಡೇಶ್ವರಿ ಆರಾಧನೆಯಿಂದ ಶತ್ರುಮರ್ಧನ, ಮನಸ್ಸಿಗೆ ಸಮಾಧಾನ

ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಅನುರಾಧಾ ನಕ್ಷತ್ರ, ಇಂದು ಭಾನುವಾರ. ಇಂದು 4 ನೇ ನವರಾತ್ರಿ. ತಾಯಿ ಕೂಷ್ಮಾಂಡು ಸ್ವರೂಪದಲ್ಲಿ ಇಂದು ಪ್ರಕಟಗೊಳ್ಳುತ್ತಾಳೆ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಅನುರಾಧಾ ನಕ್ಷತ್ರ, ಇಂದು ಭಾನುವಾರ. ಇಂದು 4 ನೇ ನವರಾತ್ರಿ. ತಾಯಿ ಕೂಷ್ಮಾಂಡು ಸ್ವರೂಪದಲ್ಲಿ ಇಂದು ಪ್ರಕಟಗೊಳ್ಳುತ್ತಾಳೆ. ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ಬ್ರಹ್ಮ ಶಕ್ತಿಯೇ ತಾಯಿ ಕೂಷ್ಮಾಂಡೇಶ್ವರಿ. ಆಕೆಯ ಆರಾಧನೆಯಿಂದ ಶತ್ರುನಾಶ, ವಾಮಾಚಾರ ದೋಷ ನಿವಾರಣೆಯಾಗುತ್ತದೆ. ಮನಸ್ಸು ಶಾಂತವಾಗುತ್ತದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video