ನವರಾತ್ರಿ 5 ನೇ ದಿನ: ಸ್ಕಂದ ಮಾತೆಯ ಆರಾಧನೆಯಿಂದ ಸಂತಾನ ಭಾಗ್ಯ ಪ್ರಾಪ್ತಿಯಾಗುವುದು

ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಪಂಚಮಿ/ ಷಷ್ಠಿ ತಿಥಿ, ಜ್ಯೇಷ್ಠ ನಕ್ಷತ್ರ, ಇಂದು ಸೋಮವಾರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಪಂಚಮಿ/ ಷಷ್ಠಿ ತಿಥಿ, ಜ್ಯೇಷ್ಠ ನಕ್ಷತ್ರ, ಇಂದು ಸೋಮವಾರ. ಇಂದು ನವರಾತ್ರಿ ಐದನೇಯ ದಿನ. ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದ ಮಾತೆ ಕಾರ್ತಿಕೇಯ ಸ್ವಾಮಿಯ ಮಾತೆ. ಈಕೆಯ ಆರಾಧನೆಯಿಂದ ಸಂತಾನ ಪ್ರಾಪ್ತಿಯಾಗುವುದು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Daily Horoscope| ದಿನ ಭವಿಷ್ಯ: ಈ ರಾಶಿಯವರು ಮುಖ್ಯ ಕಡತಗಳಿಗೆ ಸಹಿ ಹಾಕುವಾಗ ಎಚ್ಚರ ವಹಿಸಿ!

Related Video