
2023ರ ಚುನಾವಣೆಯೇ ನಮ್ಮ ಪಾಲಿಗೆ ಕೊನೆ: ಹೊಸ ಬಾಂಬ್ ಸಿಡಿಸಿದ ನಿಖಿಲ್ ಕುಮಾರಸ್ವಾಮಿ
ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ನಿಖಿಲ್ ಈ ಮಾತನ್ನು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ತುಮಕೂರು, (ಸೆಪ್ಟೆಂಬರ್.11): ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (JDS Leader Nikhil Kumaraswamy) ಹೇಳಿದರು.
Add Asianetnews Kannada as a Preferred Source

ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಹೆಜ್ಜೆ, ಕುತೂಹಲ ಮೂಡಿಸಿದ ಕುಮಾರಸ್ವಾಮಿ ರಾಜಕೀಯ ನಡೆ
ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ನಿಖಿಲ್ ಈ ಮಾತನ್ನು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.