Asianet Suvarna News Asianet Suvarna News

40% ಕಮಿಷನ್ ಆರೋಪ: ಇದಕ್ಕೆ ಇನ್ನೇನು ಸಾಕ್ಷಿ ಬೇಕು, ತನಿಖೆಗೆ ಆಗ್ರಹಿಸಿದ ಪ್ರಿಯಾಂಕ್ ಖರ್ಗೆ

ಸಚಿವ ಮುನಿರತ್ನ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ,  ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಕಮಿಷನ್​ ಬಾಂಬ್ ಮತ್ತೆ ಬಿರುಗಾಳಿ ಎಬ್ಬಿಸುತ್ತಿದೆ​. ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಅವರು ಮತ್ತಷ್ಟು ಕಮೀಷನ್ ಬಗ್ಗೆ ಮತ್ತಷ್ಟು ಗಂಭೀರ ಆರೋಪಗಳನ್ನ ಮಾಡಿದ್ದಾರೆ.

ಪರ್ಸೆಂಟೇಜ್ ಕಲೆಕ್ಟ್‌ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್‌: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು

ಅದರಲ್ಲೂ ಬಹಿರಂಗವಾಗಿಯೇ ಸಚಿವ ಮುನಿರತ್ನ ವಿರುದ್ಧ ಆರೋಪ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ,  ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.