Asianet Suvarna News Asianet Suvarna News

ಸಚಿವ ಈಶ್ವರಪ್ಪ ವಿರುದ್ಧ ನಿಂತ 7 ಶಾಸಕರು

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದು ಇದೀಗ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

 ಬಿಜೆಪಿಯ ಏಳು ಮಂದಿ ಶಾಸಕರು ಈಶ್ವರಪ್ಪ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ಬೆಂಗಳೂರು (ಏ.01):  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದು ಇದೀಗ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಈಶ್ವರಪ್ಪ ದೂರು : ಸರ್ಕಾರ ವಜಾಕ್ಕೆ ಆಗ್ರಹ ..

ಇದೀಗ ಬಿಜೆಪಿಯ  ಏಳು ಮಂದಿ ಶಾಸಕರು ಈಶ್ವರಪ್ಪ ವಿರುದ್ಧ ತಿರುಗಿ ಬಿದ್ದಿದ್ದಾರೆ. 

Video Top Stories