ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ದರ್ಶನ್..!
ರೈತರ ಸಾಲ ಮನ್ನಾ ವಿಚಾರ ಸಂಬಂಧ ಚಾಲೆಂಜಿಂಗ್ ಸ್ಟಾರ್ ದರ್ಶನ್, ಬೆಂಗಳೂರಿನ ಬಿಐಟಿ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದರ್ಶನ್ ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ
ಹೈವೋಲ್ಟೆಜ್ ಕಣವಾಗಿದ್ದ ಮಂಡ್ಯ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದರ್ಶನ್, ಯಶ್ ಹಾಗೂ ಸಿಎಂ ಕುಮಾರಸ್ವಾಮಿಯವರ ನಡುವೆ ಟೀಕೆ ಪ್ರಹಾರಗಳಿಗೆ ಸಾಕ್ಷಿಯಾಗಿತ್ತು. ದರ್ಶನ್ ವಿರುದ್ಧ ಯಾರದು ಡಿಬಾಸ್ ಅಂತೆಲ್ಲಾ ಸಿಎಂ ಕುಮಾರಸ್ವಾಮಿ ಅವರು ಟೀಕಿಸಿದ್ದರು. ಆದರೆ, ಚುನಾವಣಾ ಪ್ರಚಾರದಲ್ಲಿ ಯಾವುದೇ ಟೀಕೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದ್ದ ದರ್ಶನ್, ಈಗ ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಹಾಗಾದ್ರೆ ದರ್ಶನ್ ಕೊಟ್ಟ ಟಾಂಗ್ ಏನು ಇಲ್ಲಿದೆ ನೋಡಿ.