ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆ ಇದರಿಂದ ಎಚ್ಚೆತ್ತ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 

First Published Jul 25, 2023, 11:16 AM IST | Last Updated Jul 25, 2023, 11:16 AM IST

ಸೋಲಿನಿಂದ ಪುಟಿದೇಳಲು ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಸಿದ್ಧವಾಗುತ್ತಿವೆಯಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ರಾಜ್ಯ ಕಾಂಗ್ರೆಸ್‌(Congress) ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್‌ ಜಂಟಿ ಹೋರಾಟ ನಡೆಸಲಿವೆ ಎನ್ನಲಾಗ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಗೂ(Loksabha Election) ಮುನ್ನ ಕಮಲ-ದಳ ಮೈತ್ರಿ ಪಕ್ಕನಾ ಎಂಬ ಅನುಮಾನ ಶುರುವಾಗಿದೆ. ಮೈತ್ರಿ ವದಂತಿ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(H.D. Devegowda) ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೈತ್ರಿ ವದಂತಿಗೆ ಹೆಚ್‌ಡಿಡಿ ತೆರೆ ಎಳೆಯುತ್ತಾರಾ ಎಂಬುದನ್ನು ನೋಡಬೇಕಿದೆ. ಶುಕ್ರವಾರ ತಮ್ಮ ಪಕ್ಷದ ಶಾಸಕರ ಜೊತೆ ದೊಡ್ಡ ಗೌಡರು ಸಭೆಯನ್ನು ನಡೆಸಿದ್ದರು.

ಇದನ್ನೂ ವೀಕ್ಷಿಸಿ:  ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!