ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದೆ. 

Share this Video
  • FB
  • Linkdin
  • Whatsapp

ಮೈಸೂರು, (ಅ.01): ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ಕುಮಾರಸ್ವಾಮಿ, ದೇವೇಗೌಡ್ರ ವಿರುದ್ಧ ಮತ್ತೆ ತಿರುಗಿಬಿದ್ದ ಜೆಡಿಎಸ್ ಶಾಸಕ

ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದ್ದು, ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

Related Video