Asianet Suvarna News Asianet Suvarna News

ಪುಟ್ಟಣ್ಣ ಆಯ್ತು, ಮತ್ತಿಬ್ಬರು ಪ್ರಭಾವಿ ಜೆಡಿಎಸ್ ನಾಯಕರಿಗೆ ಪಕ್ಷದಿಂದ ಗೇಟ್ ಪಾಸ್?

ಜೆಡಿಎಸ್ ವಿಧಾನ ಪರಿಷತ್ತು ಸದಸ್ಯ ಪುಟ್ಟಣ್ಣರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.  ಆ ಮೂಲಕ ಪಕ್ಷದೊಳಗಿನ ಭಿನ್ನಮತಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ಪುಟ್ಟಣ್ಣ ಬೆನ್ನಲ್ಲಿ ಮತ್ತಿಬ್ಬರು ನಾಯಕರ ಮೇಲೆ ಉಚ್ಛಾಟನೆ ತೂಗುಗತ್ತಿ ನೇತಾಡುತ್ತಿದೆ. ಇಲ್ಲಿದೆ ವಿವರ....

ಬೆಂಗಳೂರು (ನ. 07): ಜೆಡಿಎಸ್ ವಿಧಾನ ಪರಿಷತ್ತು ಸದಸ್ಯ ಪುಟ್ಟಣ್ಣರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.  ಆ ಮೂಲಕ ಪಕ್ಷದೊಳಗಿನ ಭಿನ್ನಮತಕ್ಕೆ ಹೊಸ ತಿರುವು ಸಿಕ್ಕಿದೆ. ಜೆಡಿಎಸ್ ಎಂಎಲ್‌ಸಿಗಳು ಕೆಲದಿನಗಳಿಂದ ಪಕ್ಷದ ವರಿಷ್ಠರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.

ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಪುಟ್ಟಣ್ಣ ಬೆನ್ನಲ್ಲಿ ಮತ್ತಿಬ್ಬರು ನಾಯಕರ ಮೇಲೆ ಉಚ್ಛಾಟನೆ ತೂಗುಗತ್ತಿ ನೇತಾಡುತ್ತಿದೆ. ಇಲ್ಲಿದೆ ವಿವರ....

Video Top Stories