ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ, ಕೈ ಕೆಂಡ- ಅಗ್ನಿಕುಂಡ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಹಾ ದಂಡನಾಯಕರ ವಿರುದ್ಧ ಕೈ ಸೈನಿಕರ ದಂಗೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಲಿಗಳು ಸಿಡಿದೆದ್ದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.29): ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಹಾ ದಂಡನಾಯಕರ ವಿರುದ್ಧ ಕೈ ಸೈನಿಕರ ದಂಗೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಲಿಗಳು ಸಿಡಿದೆದ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

ಇದ್ದಕ್ಕಿದ್ದಂತೆಯೇ ಸ್ಫೋಟಿಸಿದ್ದೇಕೆ ಕೈ ಜ್ವಾಲಾಮುಖಿ? ಸಿದ್ದು-ಡಿಕೆ ವಿರುದ್ಧ ಡೈರೆಕ್ಟ್ ವಾರ್‌ಗೆ ಇಳಿದವರ ಡಿಮ್ಯಾಂಡ್ ಏನು? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಕೈ ಕೆಂಡ ಅಗ್ನಿಕುಂಡ.

Related Video