Asianet Suvarna News Asianet Suvarna News

ಮಂತ್ರಿ ಪಟ್ಟಕ್ಕೆ  ನಾನು ಆಕಾಂಕ್ಷಿ, ಸಿಗುವ ವಿಶ್ವಾಸವಿದೆ; ಗುತ್ತೇದಾರ್

* ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟದವರಿಗೆ ಅವಕಾಶ ಮಾಡಿಕೊಡಿ
* ಬೊಮ್ಮಾಯಿ ಮತ್ತು ಬಿಎಸ್‌ವೈ ಅವರಿಗೆ ಮನವಿ ಮಾಡಿಕೊಂಡಿದ್ದೇನೆ
* ಸಚಿವ ಸ್ಥಾನ ಸಿಗುವ ನಂಬಿಕೆ ಇದೆ ಎಂದ ಸುಭಾಷ್ ಗುತ್ತೇದಾರ್'

ಬೆಂಗಳೂರು(ಜು. 29)  ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ಜನರಿಗೆ ಅವಕಾಶ ನೀಡಬೇಕು. ನಾನೊಬ್ಬ ಈಡಿಗ ಶಾಸಕನಿದ್ದು ಅವಕಾಶ ಮಾಡಿಕೊಡಬೇಕು ಎಂದು ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

ಸಂಪುಟ ಸೇರಲ್ಲ ಎಂದ ಶೆಟ್ಟರ್; ಕಾರಣವೇನು?

ಬಸವರಾಜ್ ಬೊಮ್ಮಾಯಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.   ನಾವೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. 

Video Top Stories