
Amrut scheme scam: ಅಮೃತ್ ಹಗರಣ: ಭೈರತಿ, ರಹೀಮ್ ವಿರುದ್ಧ ದೂರು, 17,000 ಕೋಟಿ ಗೋಲ್ ಮಾಲ್?
ಸರ್ಕಾರದ ವಿರುದ್ಧ ಭಾರಿ ಹಗರಣದ ಆರೋಪ ಕೇಳಿಬಂದಿದ್ದು, ಅಮೃತ್ ಯೋಜನೆಯ 17 ಸಾವಿರ ಕೋಟಿ ರೂಪಾಯಿ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಭೈರತಿ ಸುರೇಶ್ ಮತ್ತು ರಹೀಮ್ ಖಾನ್ ವಿರುದ್ಧ ಎನ್.ಆರ್. ರಮೇಶ್ ಲೋಕಾಯುಕ್ತ ಎಡಿಜಿಪಿಗೆ ದೂರು ಸಲ್ಲಿಸಿದ್ದಾರೆ. ಈ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared