Asianet Suvarna News Asianet Suvarna News

ಅವರು ಹೇಳಿದ್ದಕ್ಕೆ ರಿಸೈನ್ ಮಾಡ್ದೆ: ಕೊನೆಗೂ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅಣ್ಣಾಮಲೈ

ಐಪಿಎಸ್ ಹುದ್ದೆಗೆ ಅಣ್ಣಾಮಲೈ ಅವರು ಏಕೆ ರಾಜೀನಾಮೆಯನ್ನು ಕೊಟ್ಟರು ಎನ್ನುವುದನ್ನು ಈಗ ಬಾಯ್ಬಿಟ್ಟಿದ್ದಾರೆ. 

ಚಿಕ್ಕಮಗಳೂರು, (ಜ.01): ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದು, ಇದೀಗ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ.

ರಾಜಕೀಯ ತುಂಬಾ ಕಷ್ಟ ಎಂದ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ

ಇನ್ನು ಐಪಿಎಸ್ ಹುದ್ದೆಗೆ ಅಣ್ಣಾಮಲೈ ಅವರು ಏಕೆ ರಾಜೀನಾಮೆಯನ್ನು ಕೊಟ್ಟರು ಎನ್ನುವುದನ್ನು ಈಗ ಬಾಯ್ಬಿಟ್ಟಿದ್ದಾರೆ. 

Video Top Stories