ಅಧಿವೇಶನದ ವೇಳೆ ಬಿಎಸ್‌ವೈಗೆ ಅನಾಮಧೇಯ ಪತ್ರ, ರಾಜಕೀಯ ಕಲ್ಲೋಲ

ಬಿಎಸ್‌ ವೈ ವಿರುದ್ಧ ಪತ್ರ/ ಅನಾಮಧೇಯ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಸಿದ ಹಲ್ ಚಲ್/ ಮೊಬೈಲ್ ನಿಂದ ಮೊಬೈಲ್‌ಗೆ ಪತ್ರ ವೈರಲ್/ ನಾಲ್ಕು ಪುಟಗಳ ಪತ್ರ

Share this Video
  • FB
  • Linkdin
  • Whatsapp

ಬೆಂಗಳೂರು[ಫೇ. 18] ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಅಧಿವೇಶನದ ಸಂದರ್ಭದಲ್ಲಿ ಅನಾಮಧೇಯ ಪತ್ರವೊಂದು ಬಂದಿದೆ. ಸಿಎಂ ಯಡಿಯೂರಪ್ಪ ಅವರಗೆ ವಯಸ್ಸಾಯಿತು. ಸಿಎಂ ಕುರ್ಚಿ ಬಿಟ್ಟು ರಾಜ್ಯಪಾಲರಾಗಿ ಎಂದು ಪತ್ರ ಹೇಳಿದೆ.

Add Asianetnews Kannada as a Preferred SourcegooglePreferred

ಅಷ್ಟಕ್ಕೂ ಆಡಿಯೋ ಬಾಂಬ್ ಪ್ರಕರಣ ಏನಾಯ್ತು?

ಪುತ್ರ ವಿಜಯೇಂದ್ರ ವರ್ಗಾವಣೆ ಯಲ್ಲಿ ಕೈ ಆಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲು ಬಿಎಸ್ ವೈ ಅವರನ್ನು ಹೊಗಳಿದ 4 ಪುಟಗಳ ಪತ್ರ ನಂತರ ಬಿಎಸ್ ವೈ ಅವರನ್ನು ಟೀಕೆ ಮಾಡುತ್ತಿದೆ.

Related Video