ವಿಜಯೇಂದ್ರ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ

ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೂರಿನ ಅನ್ವಯ ತಮ್ಮ ಆಪ್ತ ಸಹಾಯಕ ರಾಜಣ್ಣ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.02): ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೂರಿನ ಅನ್ವಯ ತಮ್ಮ ಆಪ್ತ ಸಹಾಯಕ ರಾಜಣ್ಣ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಂಚನೆ ಆರೋಪದಲ್ಲಿ ಶ್ರೀರಾಮುಲು ಪಿಎ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯೇಂದ್ರ ಈ ವಿಚಾರವನ್ನು ನನ್ನ ಗಮನಕ್ಕೆ ತರಬಹುದಿತ್ತು ಎಂಬ ಅಸಮಾಧಾನವನ್ನು ಸಚಿವ ಶ್ರೀರಾಮುಲು ತಮ್ಮ ಆಪ್ತರ ಹತ್ತಿರ ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Related Video