
ಸಿಎಂ ರೇಸ್ನಲ್ಲಿದ್ದ ಅರವಿಂದ್ ಬೆಲ್ಲದ್ ದಿಢೀರ್ ಬಸವರಾಜ ಬೊಮ್ಮಾಯಿ ಭೇಟಿ
ಮುಖ್ಯಮಂತ್ರಿ ರೇಸ್ನಲ್ಲಿದ್ದ ಅರವಿಂದ್ ಬೆಲ್ಲದ್ ಇದೀಗ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಬೆಂಗಳೂರು, (ಜು.28): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್
ಇದರ ಮಧ್ಯೆ ಮುಖ್ಯಮಂತ್ರಿ ರೇಸ್ನಲ್ಲಿದ್ದ ಅರವಿಂದ್ ಬೆಲ್ಲದ್ ಇದೀಗ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.