Asianet Suvarna News Asianet Suvarna News

ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ಕಸರತ್ತು: ವಿಶ್ಲೇಷಣೆ

ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ತಮ್ಮ ಎಐಎಂಐಎಂ ಪಕ್ಷವನ್ನು ವಿಸ್ತರಣೆ ಮಾಡಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ  ಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.

ಬೆಂಗಳೂರು, (ಸೆ.06): 3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಕಾಂಗ್ರೆಸ್‌ಗೆ ಠಕ್ಕರ್‌ ಕೊಡಲು ಸಿದ್ಧವಾದ ಓವೈಸಿ ಪಕ್ಷ..!

ಇನ್ನು ಕರ್ನಾಟಕದಲ್ಲಿ ಅಸಾದುದ್ದೀನ್ ಓವೈಸಿ ತಮ್ಮ ಎಐಎಂಐಎಂ ಪಕ್ಷವನ್ನು ವಿಸ್ತರಣೆ ಮಾಡಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ  ಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.
 

Video Top Stories