ಬಿಎಸ್‌ವೈ ರಾಜೀನಾಮೆಗೂ ಮುನ್ನ ನಡೆದಿತ್ತು ಆ ನಾಲ್ವರು ನಾಯಕರ ನಿಗೂಢ ಸಭೆ!

ರಾಜಾಹುಲಿ ರಾಜೀನಾಮೆಗೆ ಶುರುವಾಯ್ತಾ ಕೌಂಟ್‌ಡೌನ್. ಸಂಜೆ ಆದೇಶ ನಾಳೆ ತೀರ್ಮಾನ. ಆ ನಾಲ್ವರು ನಾಯಕರ ನಿಗೂಢ ಸಭೆಯಲ್ಲಿ ನಡೆದಿದ್ದೇನು? ಇಪ್ಪತ್ನಾಲದಕು ಗಂಟೆಯಲ್ಲಿ ತೀರ್ಮಾನವಾಗುತ್ತಾ ರಾಜ್ಯ ನಾಯಕನ ಭವಿಷ್ಯ? ಗಂಡಾಂತರ ಗೆಲ್ತಾರಾ ಶಿಕಾರಿವೀರ? ಮತ್ತೆ ಮತ್ತೆ ಪಕ್ಷ ನಿಷ್ಠೆ ತೋದರಿಸಿದ್ದ ಬಿಎಸ್‌ವೈಗೆ ಅಗಗ್ನಿಪರೀಕ್ಷೆ ಎದುರಾಗಿದ್ದೇಕೆ? ಇಲ್ಲಿದೆ ಒಂದು ರಿಪೋರ್ಟ್‌

Share this Video
  • FB
  • Linkdin
  • Whatsapp

ಬೆಂಗಳೂರು(ಜು.26): ರಾಜಾಹುಲಿ ರಾಜೀನಾಮೆಗೆ ಶುರುವಾಯ್ತಾ ಕೌಂಟ್‌ಡೌನ್. ಸಂಜೆ ಆದೇಶ ನಾಳೆ ತೀರ್ಮಾನ. ಆ ನಾಲ್ವರು ನಾಯಕರ ನಿಗೂಢ ಸಭೆಯಲ್ಲಿ ನಡೆದಿದ್ದೇನು? ಇಪ್ಪತ್ನಾಲದಕು ಗಂಟೆಯಲ್ಲಿ ತೀರ್ಮಾನವಾಗುತ್ತಾ ರಾಜ್ಯ ನಾಯಕನ ಭವಿಷ್ಯ? ಗಂಡಾಂತರ ಗೆಲ್ತಾರಾ ಶಿಕಾರಿವೀರ? ಮತ್ತೆ ಮತ್ತೆ ಪಕ್ಷ ನಿಷ್ಠೆ ತೋದರಿಸಿದ್ದ ಬಿಎಸ್‌ವೈಗೆ ಅಗಗ್ನಿಪರೀಕ್ಷೆ ಎದುರಾಗಿದ್ದೇಕೆ? ಇಲ್ಲಿದೆ ಒಂದು ರಿಪೋರ್ಟ್‌

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video