Asianet Suvarna News Asianet Suvarna News

ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

ಬೆಂಗಳೂರು, (ಜು.20): ಸಿಎಂ ಬಿಎಸ್​ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ವಾಪಸ್ ಆದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದೆ. 

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

 ಈ ನಡುವೆಯೇ ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?