ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

Share this Video
  • FB
  • Linkdin
  • Whatsapp

ಬೆಂಗಳೂರು(ಆ.01): ಪ್ರವಾಹಕ್ಕೆ ಮುಳುಗಿದೆ ಅರ್ಧ ಕರ್ನಾಟಕ, ಮಂತ್ರಿಗಿರಿಯ ಹಿಂದೆ ಬಿದ್ದಿದ್ದಾರೆ ಹೊಣೆಗೇಡಿ ಶಾಸಕರು. ಊರೇ ಮುಳುಗಿದ್ರೂ ಇವರದ್ದು ಇದೆಂತಹಾ ತಾತ್ಸಾರ. ಜನರ ಕಣ್ನೀರು ಒರಸ್ಬೇಕಾದವರು ಮಾಡ್ತಿರೋದೇನು? 

Add Asianetnews Kannada as a Preferred SourcegooglePreferred

ಹೌದು ಅರ್ಧ ಕರ್ನಾಟಕ ಮುಳುಗಿದರೂ ಜನ ನಾಯಕರು ಮಂತ್ರಿಗಿರಿ ಆಸೆಯಲ್ಲಿದ್ದಾರೆ. ಹೌದು ಆತ್ಮಸಾಕ್ಷಿ ಇಲ್ಲದಂತೆ ವರ್ತಿಸ್ತಿರೋ ಜನ ನಾಯಕರು ಜನರ ನೋವನ್ನೂ ಕಡೆಗಣಿಸುತ್ತಿದ್ದಾರೆ.

Related Video