ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

Related Video