'ವಿಶ್ವನಾಥ್ಗೆ ಮಂತ್ರಿ ಸ್ಥಾನ ಕೊಡ್ಬೇಕು; ಶಂಕರ್ ಬಗ್ಗೆ ಹೇಳಕ್ಕಾಗಲ್ಲ'
ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ; ಯಾರಿಗಿದೆ ಯಾರಿಗಿಲ್ಲ ಮಂತ್ರಿ ಭಾಗ್ಯ? ಸಚಿವ ಸಂಪುಟ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತು
ಬೆಂಗಳೂರು (ಜ.30): ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಯಾರಿಗಿದೆ ಯಾರಿಗಿಲ್ಲ ಮಂತ್ರಿ ಭಾಗ್ಯ ಎಂದು ರಾಜ್ಯದ ಜನತೆ ಎದುರು ನೋಡುತ್ತಿದೆ. ಸಚಿವ ಸಂಪುಟ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳ್ತಿದ್ದಾರೆ ನೋಡೋಣ....
ಇದನ್ನೂ ಓದಿ | ಸಂಪುಟ ವಿಸ್ತರಣೆ: ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರ್ಯಾರಿಗೆ? ಇಲ್ಲಿದೆ ಚಿತ್ರಣ...
ಇದನ್ನೂ ನೋಡಿ | ಸಚಿವ ಸಂಪುಟ ವಿಸ್ತರಣೆಗೆ ಜಾತಿ ಲೆಕ್ಕಾಚಾರ: ಇಲ್ಲಿದೆ ಬಿಜೆಪಿ ಲೆಕ್ಕ
"