News Hour: ಶಂಕರ್‌ ಗುರು ರೀತಿ ಇದ್ದ ರೆಡ್ಡಿ-ರಾಮುಲು, ಹಾವು-ಮುಂಗುಸಿ ಆಗಿದ್ದೇಗೆ?

ಕರ್ನಾಟಕ ಬಿಜೆಪಿಯಲ್ಲಿ ರೆಡ್ಡಿ ಮತ್ತು ರಾಮುಲು ನಡುವೆ ರಾಜಕೀಯ ಅಂತರ್ಯುದ್ಧ ಶುರುವಾಗಿದೆ. ಸಂಡೂರು ಸೋಲಿನ ನಂತರ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿಯಲ್ಲಿ ದಂಗೆ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ.23): ಕರ್ನಾಟಕ ಬಿಜೆಪಿಯಲ್ಲಿ ಜೀವದ ಗೆಳೆಯರ ನಡುವೆ ದುಷ್ಮನಿ ಶುರುವಾಗಿದೆ. ರೆಡ್ಡಿ- ರಾಮುಲು ಜೀವದ ಗೆಳೆಯರ ಮಧ್ಯೆ ಸಮರ ಶುರುವಾಗಿದೆ.

ಇಬ್ಬರ ನಡುವೆ ನಾನಾ.. ನೀನಾ ಎಂದು ರಾಜಕೀಯ ಅಂತರ್ಯುದ್ಧ ಸ್ಫೋಟಗೊಂಡಿದೆ. ಸಂಡೂರು ಸೋಲಿನ ನೆಪದಲ್ಲಿ ಉಭಯ ನಾಯಕರ ರೋಷಾವೇಶ ಹಿಡಿತಕ್ಕೆ ಸಿಗುತ್ತಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

ಬೆಳಗಾವಿ ಬಳಿಕ ಬಳ್ಳಾರಿ ಬಿಜೆಪಿಯಲ್ಲೂ ದಂಗೆ ಶುರುವಾಗಿದೆ. ರಾಜ್ಯಾದ್ಯಂತ ಅಗರವಾಲ್​ ಹೊತ್ತಿಸಿದ ಕಿಡಿ ಧಗಧಗಿಸುತ್ತಿದೆ. ರಾಮುಲುಗೆ ನಡ್ಡಾ ದೂರವಾಣಿ ಕರೆ ಮಾಡಿದ್ದು, ದೆಹಲಿಗೆ ಬರಲು ಬುಲಾವ್ ನೀಡಿದ್ದಾರೆ.

Related Video