Asianet Suvarna News Asianet Suvarna News

'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. 

ಬಳ್ಳಾರಿ (ಜ.13): ಪ್ರಚೋದನಾಕಾರಿ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ | ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!...

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. ಹತ್ತು ದಿನಗಳೊಳಗೆ ಸೋಮಶೇಖರ್ ರೆಡ್ಡಿಯನ್ನು ಬಂಧಿಸಬೇಕೆಂದುಜಮೀರ್ ಅಹಮದ್ ಒತ್ತಾಯಿಸಿದರು.