
'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'
ಕುಮಾರಸ್ವಾಮಿಯನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕಿದೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ. ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ.: ಯತ್ನಾಳ್ ವಾಗ್ದಾಳಿ
ವಿಜಯಪುರ (ಜ.22): ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕರು ಕಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಚ್ಡಿಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ. ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.