ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. ದೆಹಲಿಗೆ ಬರಲು 2 ದಿನಗಳ ಕಾಲಾವಕಾಶ ಕೇಳುತ್ತಾರೆ. ಕೊಡಲು ಹೈಕಮಾಂಡ್ ಒಪ್ಪುವುದಿಲ್ಲ. ಕೂಡಲೇ ದೆಹಲಿಗೆ ಬರುವಂತೆ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ, ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮುಳುವಾಗುವ ಸಾಧ್ಯತೆ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ ಪಂಚಮಸಾಲಿಗಳ ಸತ್ಯಾಗ್ರಹ ಶುರು

Related Video