'ಸಿಎಂ ಆಯ್ಕೆಯಲ್ಲಿ ಹೈಕಮಾಂಡ್ ಜಾಣ್ಮೆ, ಪ್ರಬುದ್ಧ ನಡೆಯಿದೆ'
ಬಿಎಸ್ ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಅವರು ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿರುವುದಕ್ಕೆ ಚಿತ್ರದುರ್ಗದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರತಿಕ್ರಿಯಿಸಿದ್ದು ಹೀಗೆ
ಚಿತ್ರದುರ್ಗ, (ಜು.28): ಬಿಎಸ್ ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಅವರು ನೇಮಕಗೊಂಡಿದ್ದಾರೆ.
ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಸಿಎಂ ಆಗಿರುವುದಕ್ಕೆ ಚಿತ್ರದುರ್ಗದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರತಿಕ್ರಿಯಿಸಿದ್ದು, 'ಮಠಾಧೀಶರ ಧ್ವನಿಗೆ ಪೂರಕ ಪ್ರತಿಕ್ರಿಯೆ ದೊರೆತಿದೆ. ಬೊಮ್ಮಾಯಿ ಸರ್ವ ಜನಾಂಗದ ಭಾವನೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.