
ನೂತನ ಸಿಎಂ ಬೊಮ್ಮಾಯಿಗೆ ಮಹತ್ವ ಹಾರೈಕೆಯೊಂದಿಗೆ ಸಲಹೆ ಕೊಟ್ಟ ಡಿಕೆಶಿ
ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.
ಬೆಂಗಳೂರು, (ಜು.28): ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ
ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ.. ಕೇಂದ್ರದಿಂದ ಬರುವ ಅನುದಾನವನ್ನು ತರಲಿ ಎಂದಯ ಹಾರೈಸಿದರು. ಇದೇ ವೇಳೆ ಬಿಎಸ್ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ