ನೂತನ ಸಿಎಂ ಬೊಮ್ಮಾಯಿಗೆ ಮಹತ್ವ ಹಾರೈಕೆಯೊಂದಿಗೆ ಸಲಹೆ ಕೊಟ್ಟ ಡಿಕೆಶಿ

ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ​ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಜು.28): ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ​ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ

ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ.. ಕೇಂದ್ರದಿಂದ ಬರುವ ಅನುದಾನವನ್ನು ತರಲಿ ಎಂದಯ ಹಾರೈಸಿದರು. ಇದೇ ವೇಳೆ ಬಿಎಸ್ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ

Related Video