
ನೂತನ ಸಿಎಂ ಬೊಮ್ಮಾಯಿಗೆ ಮಹತ್ವ ಹಾರೈಕೆಯೊಂದಿಗೆ ಸಲಹೆ ಕೊಟ್ಟ ಡಿಕೆಶಿ
ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.
ಬೆಂಗಳೂರು, (ಜು.28): ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಭಿನಂದನೆ ತಿಳಿಸಿದ್ದಾರೆ.
Add Asianetnews Kannada as a Preferred Source

ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ
ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ.. ಕೇಂದ್ರದಿಂದ ಬರುವ ಅನುದಾನವನ್ನು ತರಲಿ ಎಂದಯ ಹಾರೈಸಿದರು. ಇದೇ ವೇಳೆ ಬಿಎಸ್ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ