ದೆಹಲಿಯಿಂದ ಬರ್ತಿದ್ದಂತೆಯೇ ಸಿಎಂ ಬೊಮ್ಮಾಯಿಗೆ ಶುರುವಾಯ್ತು ತಲೆಬಿಸಿ
ದೆಹಲಿಯಲ್ಲಿ ಕೇಂದ್ರ ಸಚಿವರು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗಿ ರಾಜ್ಯ ರಾಜಕೀಯದ ಬಗ್ಗೆ ಮಾತುಕತೆ ನಡೆಸಿ ಬೆಂಗಳೂರಿಗೆ ಬರುತ್ತಿದ್ದಂತೆಯೇ ತಲೆಬಿಸಿ ಶುರುವಾಗಿದೆ.
ಬೆಂಗಳೂರು,(ಅ.9): ದೆಹಲಿ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಅ.09) ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಬೆಂಗಳೂರು ಉಸ್ತುವಾರಿಗೆ ಕಿತ್ತಾಟ: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್
ದೆಹಲಿಯಲ್ಲಿ ಕೇಂದ್ರ ಸಚಿವರು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗಿ ರಾಜ್ಯ ರಾಜಕೀಯದ ಬಗ್ಗೆ ಮಾತುಕತೆ ನಡೆಸಿ ಬೆಂಗಳೂರಿಗೆ ಬರುತ್ತಿದ್ದಂತೆಯೇ ತಲೆಬಿಸಿ ಶುರುವಾಗಿದೆ.