ಬೆಂಗ್ಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬಿಜೆಪಿ ನಿಯೋಗ....!

ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು. 

Share this Video
  • FB
  • Linkdin
  • Whatsapp

ಬೆಂಗಳೂರು, (ಆ.16): ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾವಲ್ ಬೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹಾನಿ ಉಂಟುಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಶಾಸಕ ಅಖಂಡ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರೆ ಸುದ್ದಿಗೆ ಸಿಕ್ತು ಸ್ಪಷ್ಟನೆ

ಈ ಹಿನ್ನೆಲೆಯಲ್ಲಿ ಶಾಸಕ ಅರವಿಂದ ಲಿಂಬಾವಳಿ, ಸಂಸದರಾದ ಪಿ.ಸಿ ಮೋಹನ್, ಆನೇಕಲ್ ನಾರಾಯಣಸ್ವಾಮಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡಿದರು.

Related Video